3:18 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಲ್ಮಠದಲ್ಲಿ ಶಿವಶರಣ ಜಂಗಮರಿಂದ ಮಗುವಿಗೆ ಪ್ರಭುಲಿಂಗ ನಾಮಕರಣ

27/12/2021, 20:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

 info.reporterkarnataka@gmail.com

ಮಸ್ಕಿ ಕಲ್ಮಠದ ಶಿವಕುಮಾರ ಸ್ವಾಮೀಜಿಯವರು ಅನುಸಿಯ ಕಲ್ಮಠ ಅವರ ಮಕ್ಕಳಾದ ನೀಲಕಂಠ ಸ್ವಾಮಿ ಶೋಭಾ ಅವರ ದ್ವಿತೀಯ ಚಿರಂಜೀವಿ ಪ್ರಭುಲಿಂಗ ಅವರಿಗೆ ಶ್ರೀ ವೇದಮೂರ್ತಿ ಶ್ರೀ ಪ್ರಭುಸ್ವಾಮಿ ಮಳಿಮಠ ಅವರಿಂದ ವಿವಿಧ ರೀತಿಯ ಪೂಜಾ ಕಾರ್ಯಕ್ರಮದೊಂದಿಗೆ ಹರಗುರು ಶರಣರ ಜಂಗಮ ಸಮಾಜದವರಿಂದ ಶರಣ ಮಗುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು.

ರಾಜಕೀಯ ಪ್ರತಿಷ್ಠಿತ ವ್ಯಕ್ತಿಗಳಾದ ಬಾಬುಗೌಡ ಬಾದರ್ಲಿ, ಪ್ರಭುರಾಜ್ ಕರ್ಪೂರಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ( ಸಂಪಾದಕರು ) ಹಾಗೂ ಶರಣ ಬಸವರಾಜಸ್ವಾಮಿ ಹಿರೇಮಠ್ ಪೂಜ್ಯ ಮಹಾಮಾತೆಯ ರಾದ ಪಾರ್ವತಿ ಕಲ್ಮಠ ರೈಚೂರ್, ಸರೋಜಾ ಜವಳಗೇರಿ,ಅನುಷಿಯ ಕಲ್ಮಠ, ಶಿವಕುಮಾರ ಪಾರ್ವತಿ ಚನ್ನಬಸವ ಕಲ್ಮಠ, ಮಾತೆ ಲಲಿತ ಸಾಲಿಮಠ,   ಮಹಾದೇವಿ ಲಿಂಗ್ಸುಗೂರ್, ಶರಣ ಬಂಧುಗಳು ಸೇರಿದಂತೆ ಕಲ್ಮಠದ ಗುರುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು