1:10 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಲ್ಮಠದಲ್ಲಿ ಶಿವಶರಣ ಜಂಗಮರಿಂದ ಮಗುವಿಗೆ ಪ್ರಭುಲಿಂಗ ನಾಮಕರಣ

27/12/2021, 20:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

 info.reporterkarnataka@gmail.com

ಮಸ್ಕಿ ಕಲ್ಮಠದ ಶಿವಕುಮಾರ ಸ್ವಾಮೀಜಿಯವರು ಅನುಸಿಯ ಕಲ್ಮಠ ಅವರ ಮಕ್ಕಳಾದ ನೀಲಕಂಠ ಸ್ವಾಮಿ ಶೋಭಾ ಅವರ ದ್ವಿತೀಯ ಚಿರಂಜೀವಿ ಪ್ರಭುಲಿಂಗ ಅವರಿಗೆ ಶ್ರೀ ವೇದಮೂರ್ತಿ ಶ್ರೀ ಪ್ರಭುಸ್ವಾಮಿ ಮಳಿಮಠ ಅವರಿಂದ ವಿವಿಧ ರೀತಿಯ ಪೂಜಾ ಕಾರ್ಯಕ್ರಮದೊಂದಿಗೆ ಹರಗುರು ಶರಣರ ಜಂಗಮ ಸಮಾಜದವರಿಂದ ಶರಣ ಮಗುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು.

ರಾಜಕೀಯ ಪ್ರತಿಷ್ಠಿತ ವ್ಯಕ್ತಿಗಳಾದ ಬಾಬುಗೌಡ ಬಾದರ್ಲಿ, ಪ್ರಭುರಾಜ್ ಕರ್ಪೂರಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ( ಸಂಪಾದಕರು ) ಹಾಗೂ ಶರಣ ಬಸವರಾಜಸ್ವಾಮಿ ಹಿರೇಮಠ್ ಪೂಜ್ಯ ಮಹಾಮಾತೆಯ ರಾದ ಪಾರ್ವತಿ ಕಲ್ಮಠ ರೈಚೂರ್, ಸರೋಜಾ ಜವಳಗೇರಿ,ಅನುಷಿಯ ಕಲ್ಮಠ, ಶಿವಕುಮಾರ ಪಾರ್ವತಿ ಚನ್ನಬಸವ ಕಲ್ಮಠ, ಮಾತೆ ಲಲಿತ ಸಾಲಿಮಠ,   ಮಹಾದೇವಿ ಲಿಂಗ್ಸುಗೂರ್, ಶರಣ ಬಂಧುಗಳು ಸೇರಿದಂತೆ ಕಲ್ಮಠದ ಗುರುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು