3:19 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕಲ್ಮಠದಲ್ಲಿ ಶಿವಶರಣ ಜಂಗಮರಿಂದ ಮಗುವಿಗೆ ಪ್ರಭುಲಿಂಗ ನಾಮಕರಣ

27/12/2021, 20:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

 info.reporterkarnataka@gmail.com

ಮಸ್ಕಿ ಕಲ್ಮಠದ ಶಿವಕುಮಾರ ಸ್ವಾಮೀಜಿಯವರು ಅನುಸಿಯ ಕಲ್ಮಠ ಅವರ ಮಕ್ಕಳಾದ ನೀಲಕಂಠ ಸ್ವಾಮಿ ಶೋಭಾ ಅವರ ದ್ವಿತೀಯ ಚಿರಂಜೀವಿ ಪ್ರಭುಲಿಂಗ ಅವರಿಗೆ ಶ್ರೀ ವೇದಮೂರ್ತಿ ಶ್ರೀ ಪ್ರಭುಸ್ವಾಮಿ ಮಳಿಮಠ ಅವರಿಂದ ವಿವಿಧ ರೀತಿಯ ಪೂಜಾ ಕಾರ್ಯಕ್ರಮದೊಂದಿಗೆ ಹರಗುರು ಶರಣರ ಜಂಗಮ ಸಮಾಜದವರಿಂದ ಶರಣ ಮಗುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು.

ರಾಜಕೀಯ ಪ್ರತಿಷ್ಠಿತ ವ್ಯಕ್ತಿಗಳಾದ ಬಾಬುಗೌಡ ಬಾದರ್ಲಿ, ಪ್ರಭುರಾಜ್ ಕರ್ಪೂರಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ( ಸಂಪಾದಕರು ) ಹಾಗೂ ಶರಣ ಬಸವರಾಜಸ್ವಾಮಿ ಹಿರೇಮಠ್ ಪೂಜ್ಯ ಮಹಾಮಾತೆಯ ರಾದ ಪಾರ್ವತಿ ಕಲ್ಮಠ ರೈಚೂರ್, ಸರೋಜಾ ಜವಳಗೇರಿ,ಅನುಷಿಯ ಕಲ್ಮಠ, ಶಿವಕುಮಾರ ಪಾರ್ವತಿ ಚನ್ನಬಸವ ಕಲ್ಮಠ, ಮಾತೆ ಲಲಿತ ಸಾಲಿಮಠ,   ಮಹಾದೇವಿ ಲಿಂಗ್ಸುಗೂರ್, ಶರಣ ಬಂಧುಗಳು ಸೇರಿದಂತೆ ಕಲ್ಮಠದ ಗುರುವಿಗೆ ಪ್ರಭುಲಿಂಗ ಎಂದು ನಾಮಕರಣ ಮಾಡಲಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು