5:25 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಎಸ್ ಸಿಐ ಮಂಗಳೂರು ಘಟಕದ ಅಧ್ಯಕ್ಷ ಹರಿಪ್ರಸಾದ್ ರೈ ಮದುವೆ ವಾರ್ಷಿಕೋತ್ಸವ: 100 ಕೆಜಿ ಅಕ್ಕಿ, ನಗದು ವಿತರಣೆ

27/12/2021, 20:56

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ಕಾರಮೊಗರಗುತ್ತು ಅವರ ಮದುವೆ ವಾರ್ಷಿಕೋತ್ಸವ ಪ್ರಯುಕ್ತ 100 ಕೆ.ಜಿ. ಅಕ್ಕಿಯನ್ನು ವಿತರಿಸಲಾಯಿತು. 

ಅಪಘಾತಕ್ಕೀಡಾಗಿ ಬೆನ್ನು lಮೂಳೆ ಮುರಿತಕ್ಕೊಳಗಾಗಿ ಕಳೆದ 17 ವರ್ಷಗಳಿಂದ ಹಾಸಿಗೆ ಹಿಡಿದಿರುವ ಉರ್ವ ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಸದಾಶಿವ ಶೆಟ್ಟಿ ಅವರ ಕುಟುಂಬದವರಿಗೆ ಒಂದು ತಿಂಗಳ ಅಕ್ಕಿ ಹಾಗೂ ನಗದು, ಸುಮಾರು 700 ಕ್ಕಿಂತಲೂ ಹೆಚ್ಚು ಬೀದಿ ನಾಯಿಗಳನ್ನು ಸಾಕುತ್ತಿರುವ ಬಲ್ಲಾಳ್ ಬಾಗ್ ನ ರಜನಿ ಶೆಟ್ಟಿ, ಅಪಘಾತದಿಂದ ಕಳೆದ ಎರಡು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಗ್ರೇಸಿ ಡಿಕುನ್ಹ, ವೃದ್ಧಾಪ್ಯದಿಂದ ಮನೆಯಲ್ಲಿರುವ ಮೊಂತು ಕುಟುಂಬಕ್ಕೆ ಹಾಗೂ 10 ಕುಟುಂಬದವರಿಗೆ ಅಕ್ಕಿಯನ್ನು ವಿತರಿಸಲಾಯಿತು. ಘಟಕದ ಪ್ರಥಮ ಮಹಿಳೆ ದಿವ್ಯ ಹೆಚ್.ಪಿ. ರೈ, ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ, ಕೋಶಾಧಿಕಾರಿ ರಂಜಿತ್ ಶೆಟ್ಟಿ, ಸದಶನಂದ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು