4:50 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

ಎಸ್ ಸಿಐ ಮಂಗಳೂರು ಘಟಕದ ಅಧ್ಯಕ್ಷ ಹರಿಪ್ರಸಾದ್ ರೈ ಮದುವೆ ವಾರ್ಷಿಕೋತ್ಸವ: 100 ಕೆಜಿ ಅಕ್ಕಿ, ನಗದು ವಿತರಣೆ

27/12/2021, 20:56

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ಕಾರಮೊಗರಗುತ್ತು ಅವರ ಮದುವೆ ವಾರ್ಷಿಕೋತ್ಸವ ಪ್ರಯುಕ್ತ 100 ಕೆ.ಜಿ. ಅಕ್ಕಿಯನ್ನು ವಿತರಿಸಲಾಯಿತು. 

ಅಪಘಾತಕ್ಕೀಡಾಗಿ ಬೆನ್ನು lಮೂಳೆ ಮುರಿತಕ್ಕೊಳಗಾಗಿ ಕಳೆದ 17 ವರ್ಷಗಳಿಂದ ಹಾಸಿಗೆ ಹಿಡಿದಿರುವ ಉರ್ವ ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಸದಾಶಿವ ಶೆಟ್ಟಿ ಅವರ ಕುಟುಂಬದವರಿಗೆ ಒಂದು ತಿಂಗಳ ಅಕ್ಕಿ ಹಾಗೂ ನಗದು, ಸುಮಾರು 700 ಕ್ಕಿಂತಲೂ ಹೆಚ್ಚು ಬೀದಿ ನಾಯಿಗಳನ್ನು ಸಾಕುತ್ತಿರುವ ಬಲ್ಲಾಳ್ ಬಾಗ್ ನ ರಜನಿ ಶೆಟ್ಟಿ, ಅಪಘಾತದಿಂದ ಕಳೆದ ಎರಡು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಗ್ರೇಸಿ ಡಿಕುನ್ಹ, ವೃದ್ಧಾಪ್ಯದಿಂದ ಮನೆಯಲ್ಲಿರುವ ಮೊಂತು ಕುಟುಂಬಕ್ಕೆ ಹಾಗೂ 10 ಕುಟುಂಬದವರಿಗೆ ಅಕ್ಕಿಯನ್ನು ವಿತರಿಸಲಾಯಿತು. ಘಟಕದ ಪ್ರಥಮ ಮಹಿಳೆ ದಿವ್ಯ ಹೆಚ್.ಪಿ. ರೈ, ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ, ಕೋಶಾಧಿಕಾರಿ ರಂಜಿತ್ ಶೆಟ್ಟಿ, ಸದಶನಂದ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು