7:01 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಎಸ್ ಸಿಐ ಮಂಗಳೂರು ಘಟಕದ ಅಧ್ಯಕ್ಷ ಹರಿಪ್ರಸಾದ್ ರೈ ಮದುವೆ ವಾರ್ಷಿಕೋತ್ಸವ: 100 ಕೆಜಿ ಅಕ್ಕಿ, ನಗದು ವಿತರಣೆ

27/12/2021, 20:56

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ಕಾರಮೊಗರಗುತ್ತು ಅವರ ಮದುವೆ ವಾರ್ಷಿಕೋತ್ಸವ ಪ್ರಯುಕ್ತ 100 ಕೆ.ಜಿ. ಅಕ್ಕಿಯನ್ನು ವಿತರಿಸಲಾಯಿತು. 

ಅಪಘಾತಕ್ಕೀಡಾಗಿ ಬೆನ್ನು lಮೂಳೆ ಮುರಿತಕ್ಕೊಳಗಾಗಿ ಕಳೆದ 17 ವರ್ಷಗಳಿಂದ ಹಾಸಿಗೆ ಹಿಡಿದಿರುವ ಉರ್ವ ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಸದಾಶಿವ ಶೆಟ್ಟಿ ಅವರ ಕುಟುಂಬದವರಿಗೆ ಒಂದು ತಿಂಗಳ ಅಕ್ಕಿ ಹಾಗೂ ನಗದು, ಸುಮಾರು 700 ಕ್ಕಿಂತಲೂ ಹೆಚ್ಚು ಬೀದಿ ನಾಯಿಗಳನ್ನು ಸಾಕುತ್ತಿರುವ ಬಲ್ಲಾಳ್ ಬಾಗ್ ನ ರಜನಿ ಶೆಟ್ಟಿ, ಅಪಘಾತದಿಂದ ಕಳೆದ ಎರಡು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಗ್ರೇಸಿ ಡಿಕುನ್ಹ, ವೃದ್ಧಾಪ್ಯದಿಂದ ಮನೆಯಲ್ಲಿರುವ ಮೊಂತು ಕುಟುಂಬಕ್ಕೆ ಹಾಗೂ 10 ಕುಟುಂಬದವರಿಗೆ ಅಕ್ಕಿಯನ್ನು ವಿತರಿಸಲಾಯಿತು. ಘಟಕದ ಪ್ರಥಮ ಮಹಿಳೆ ದಿವ್ಯ ಹೆಚ್.ಪಿ. ರೈ, ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ, ಕೋಶಾಧಿಕಾರಿ ರಂಜಿತ್ ಶೆಟ್ಟಿ, ಸದಶನಂದ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು