1:01 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

28/12/2021, 11:07

28.12.2021

*ಗಂಗಾಧರ ಅಮೀನ್ ನಾಸಿಕ್ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ.

*ಪ್ರಕಾಶ್ ಹೆಗ್ಡೆ ಅರ್ಬಿ 80ನೇ ಬಡಗಬೆಟ್ಟು ಶ್ರೀ ವೈಷ್ಣವಿದುರ್ಗಾ ದೇವಸ್ಥಾನ ಅರ್ಬಿಕೋಡಿ ವಯಾ ಮಣಿಪಾಲ.

*ಸುಶೀಲ ವಿಠಲ ಅಮೀನ್ ‘ಶ್ರೀ ದೇವಿ ಕೃಪಾ’ ದೋಟಮನೆ ಕುಂಜತ್ತಬೈಲು ವಯಾ ಕಾವೂರು.

*ಸರಸ್ವತಿ ಬಿ ಶೆಟ್ಟಿ ಆರ್ಯ ಸಮಾಜ ರೋಡ್ ಬಲ್ಮಠ ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ.

*ತಿಮ್ಮಪ್ಪ ಶೆಟ್ಟಿ ಮಂಗಳಾನಗರ – ಶ್ರೀ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ.

*ಪ್ರಮೀಳ ಭಾಸ್ಕರ್ ‘ಲಕ್ಷ್ಮೀ ನಿವಾಸ’ ಮೈಂದೇರಿ ಮರಕಡ ಸಂಪಿಗೆ ಬಡಗ ಮಿಜಾರು ಗರಡಿ ಬಳಿ.

ವಿ.ಸೂ.ಕರ್ನಾಟಕ ಸರ್ಕಾರ ಕೋವಿಡ್/ಒಮಿಕ್ರಾನ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಆದೇಶದ ಪ್ರಕಾರ ಆರೂ ಮೇಳಗಳ ಪ್ರದರ್ಶನಗಳು ಸಂಜೆ ಗಂಟೆ 3.30 ರಿಂದ ರಾತ್ರಿ ಗಂಟೆ 9ರ ವರೆಗೆ ನಡೆಯಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು