2:01 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

28/12/2021, 11:07

28.12.2021

*ಗಂಗಾಧರ ಅಮೀನ್ ನಾಸಿಕ್ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ.

*ಪ್ರಕಾಶ್ ಹೆಗ್ಡೆ ಅರ್ಬಿ 80ನೇ ಬಡಗಬೆಟ್ಟು ಶ್ರೀ ವೈಷ್ಣವಿದುರ್ಗಾ ದೇವಸ್ಥಾನ ಅರ್ಬಿಕೋಡಿ ವಯಾ ಮಣಿಪಾಲ.

*ಸುಶೀಲ ವಿಠಲ ಅಮೀನ್ ‘ಶ್ರೀ ದೇವಿ ಕೃಪಾ’ ದೋಟಮನೆ ಕುಂಜತ್ತಬೈಲು ವಯಾ ಕಾವೂರು.

*ಸರಸ್ವತಿ ಬಿ ಶೆಟ್ಟಿ ಆರ್ಯ ಸಮಾಜ ರೋಡ್ ಬಲ್ಮಠ ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ.

*ತಿಮ್ಮಪ್ಪ ಶೆಟ್ಟಿ ಮಂಗಳಾನಗರ – ಶ್ರೀ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ.

*ಪ್ರಮೀಳ ಭಾಸ್ಕರ್ ‘ಲಕ್ಷ್ಮೀ ನಿವಾಸ’ ಮೈಂದೇರಿ ಮರಕಡ ಸಂಪಿಗೆ ಬಡಗ ಮಿಜಾರು ಗರಡಿ ಬಳಿ.

ವಿ.ಸೂ.ಕರ್ನಾಟಕ ಸರ್ಕಾರ ಕೋವಿಡ್/ಒಮಿಕ್ರಾನ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಆದೇಶದ ಪ್ರಕಾರ ಆರೂ ಮೇಳಗಳ ಪ್ರದರ್ಶನಗಳು ಸಂಜೆ ಗಂಟೆ 3.30 ರಿಂದ ರಾತ್ರಿ ಗಂಟೆ 9ರ ವರೆಗೆ ನಡೆಯಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು