11:36 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

28/12/2021, 11:07

28.12.2021

*ಗಂಗಾಧರ ಅಮೀನ್ ನಾಸಿಕ್ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ.

*ಪ್ರಕಾಶ್ ಹೆಗ್ಡೆ ಅರ್ಬಿ 80ನೇ ಬಡಗಬೆಟ್ಟು ಶ್ರೀ ವೈಷ್ಣವಿದುರ್ಗಾ ದೇವಸ್ಥಾನ ಅರ್ಬಿಕೋಡಿ ವಯಾ ಮಣಿಪಾಲ.

*ಸುಶೀಲ ವಿಠಲ ಅಮೀನ್ ‘ಶ್ರೀ ದೇವಿ ಕೃಪಾ’ ದೋಟಮನೆ ಕುಂಜತ್ತಬೈಲು ವಯಾ ಕಾವೂರು.

*ಸರಸ್ವತಿ ಬಿ ಶೆಟ್ಟಿ ಆರ್ಯ ಸಮಾಜ ರೋಡ್ ಬಲ್ಮಠ ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ.

*ತಿಮ್ಮಪ್ಪ ಶೆಟ್ಟಿ ಮಂಗಳಾನಗರ – ಶ್ರೀ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ.

*ಪ್ರಮೀಳ ಭಾಸ್ಕರ್ ‘ಲಕ್ಷ್ಮೀ ನಿವಾಸ’ ಮೈಂದೇರಿ ಮರಕಡ ಸಂಪಿಗೆ ಬಡಗ ಮಿಜಾರು ಗರಡಿ ಬಳಿ.

ವಿ.ಸೂ.ಕರ್ನಾಟಕ ಸರ್ಕಾರ ಕೋವಿಡ್/ಒಮಿಕ್ರಾನ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಆದೇಶದ ಪ್ರಕಾರ ಆರೂ ಮೇಳಗಳ ಪ್ರದರ್ಶನಗಳು ಸಂಜೆ ಗಂಟೆ 3.30 ರಿಂದ ರಾತ್ರಿ ಗಂಟೆ 9ರ ವರೆಗೆ ನಡೆಯಲಿರುವುದು.

ಇತ್ತೀಚಿನ ಸುದ್ದಿ

ಜಾಹೀರಾತು