3:13 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು : ರಘು ಇಡ್ಕಿದು ಅವರಿಗೆ ‘ಹಂಸಕಾವ್ಯ ಪುರಸ್ಕಾರ’

28/12/2021, 20:50

ಮಂಗಳೂರು(Reporter Karnataka)

ಮಂಗಳೂರಿನ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ಅತ್ಯುತ್ತಮ ಪ್ರಕಟಿತ ಕವನಸಂಕಲನಕ್ಕೆ ರಾಜ್ಯಮಟ್ಟದಲ್ಲಿ ನೀಡುವ 2021ನೇ ಸಾಲಿನ ಹಂಸಕಾವ್ಯ ಪುರಸ್ಕಾರಕ್ಕೆ ಕವಿ ರಘು ಇಡ್ಕಿದು ಅವರ ‘ನೆತ್ತರು ಮತ್ತು ಮೌನದೊಳಗೊಂದು ಚಿತ್ರ’ ಕವನ ಸಂಕಲನ ಆಯ್ಕೆಗೊಂಡಿದೆ.

ಪುರಸ್ಕಾರವು 10 ಸಾವಿರ ರೂಪಾಯಿ ನಗದು,ಚಿನ್ನದ ಪದಕ,ಪ್ರಶಸ್ತಿ ಫಲಕ ಹಾಗೂ ಗೌರವ ಸನ್ಮಾನವನ್ನು ಒಳಗೊಂಡಿದೆ.ಪ್ರಶಸ್ತಿ ಪ್ರದಾನ ಸಮಾರಂಭವು ಫೆ.15,2022ರಂದು ಮಂಗಳೂರಿನಲ್ಲಿ ನಡೆಯಲಿದೆ ಪ್ರತಿಷ್ಠಾನದ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು