2:00 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮಂಗಳೂರು : ರಘು ಇಡ್ಕಿದು ಅವರಿಗೆ ‘ಹಂಸಕಾವ್ಯ ಪುರಸ್ಕಾರ’

28/12/2021, 20:50

ಮಂಗಳೂರು(Reporter Karnataka)

ಮಂಗಳೂರಿನ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ಅತ್ಯುತ್ತಮ ಪ್ರಕಟಿತ ಕವನಸಂಕಲನಕ್ಕೆ ರಾಜ್ಯಮಟ್ಟದಲ್ಲಿ ನೀಡುವ 2021ನೇ ಸಾಲಿನ ಹಂಸಕಾವ್ಯ ಪುರಸ್ಕಾರಕ್ಕೆ ಕವಿ ರಘು ಇಡ್ಕಿದು ಅವರ ‘ನೆತ್ತರು ಮತ್ತು ಮೌನದೊಳಗೊಂದು ಚಿತ್ರ’ ಕವನ ಸಂಕಲನ ಆಯ್ಕೆಗೊಂಡಿದೆ.

ಪುರಸ್ಕಾರವು 10 ಸಾವಿರ ರೂಪಾಯಿ ನಗದು,ಚಿನ್ನದ ಪದಕ,ಪ್ರಶಸ್ತಿ ಫಲಕ ಹಾಗೂ ಗೌರವ ಸನ್ಮಾನವನ್ನು ಒಳಗೊಂಡಿದೆ.ಪ್ರಶಸ್ತಿ ಪ್ರದಾನ ಸಮಾರಂಭವು ಫೆ.15,2022ರಂದು ಮಂಗಳೂರಿನಲ್ಲಿ ನಡೆಯಲಿದೆ ಪ್ರತಿಷ್ಠಾನದ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು