12:31 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ನೈಟ್ ಕರ್ಫ್ಯೂ ಎಫೆಕ್ಟ್: ರಾಜಧಾನಿ ಬೆಂಗಳೂರು ಸ್ತಬ್ಧ; ಪೊಲೀಸ್ ಕಂಟ್ರೋಲ್ ನಲ್ಲಿ ಸಿಲಿಕಾನ್ ಸಿಟಿ

29/12/2021, 16:57

ಬೆಂಗಳೂರು(reporterkarnataka.com): ಒಮಿಕ್ರಾನ್ ನಿಯಂತ್ರಿಸಲು ರಾಜ್ಯದೆಲ್ಲೆಡೆ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು 10 ಗಂಟೆ ನಂತರ ಸಂಪೂರ್ಣ ಸ್ತಬ್ಧವಾಗಿತ್ತು. ಸಿಲಿಕಾನ್ ಸಿಟಿ ಪೊಲೀಸರು ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಅನಗತ್ಯವಾದ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. 

ನೈಟ್ ಕರ್ಫ್ಯೂ ಮೊದಲ ದಿನ ಪೊಲೀಸರು ಸ್ಟ್ರಿಕ್ಟ್ ಇರುವುದರಿಲ್ಲ ಎಂದು ಅನಗತ್ಯವಾಗಿ ರೋಡಿಗಿಳಿದವರ ಬಳಿ ಪೊಲೀಸರು ಫೈನ್ ಕಟ್ಟಿಸಿಕೊಂಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಿನ್ನೆ ಯಾವುದೇ ಸೇವೆಗಳು ಲಭ್ಯವಿರಲಿಲ್ಲ.10 ರ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಹೆಚ್ಚಿನ ಸಂಖ್ಯೆಯಲ್ಲೇ ಪೊಲೀಸರು ಕರ್ತವ್ಯ ನಿರ್ವಹಿಸಿದ್ದು, ಸಂಪೂರ್ಣ ನಿಯಮ ಪಾಲನೆಯಾಗಿದೆ.

10 ಗಂಟೆ ಒಳಗೆ ಮನೆ ಸೇರಲು ಜನ ಬಸ್, ಆಟೋ ಹಾಗೂ ಕ್ಯಾಬ್‌ಗಳಿಗಾಗಿ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 10  ಗಂಟೆಯ ಮೇಲೂ ಸದಾ ಜನಜಂಗುಳಿ ತುಂಬಿರುವ ಬೆಂಗಳೂರು ನಿನ್ನೆ ನಿಶ್ಯಬ್ಧವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು