10:21 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಲಾಕ್ ಡೌನ್ ರಸ್ತೆಯಲ್ಲಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋರಿಕ್ಷಾ: ಚಾಲಕ ಆಸ್ಪತ್ರೆಗೆ

28/04/2021, 08:45

ಮಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ನಿಂದ ವಾಹನಗಳೇ ಇಲ್ಲದ ರಸ್ತೆಯಲ್ಲಿ ಆಟೋರಿಕ್ಷಾವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ತೀವ್ರ ಗಾಯಗೊಂಡ ಘಟನೆ ಬುಧವಾರ ನಗರದ ಕುಲಶೇಖರದಲ್ಲಿ ನಡೆದಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ದಾರಿಯಲ್ಲಿ ವಾಹನಗಳು ಬೆರಳೆಣಿಕೆಯಷ್ಟು ಇದ್ದರೂ ಒಂದು ಆ್ಯಕ್ಟಿವವನ್ನು ಓವರ್‌ಟೇಕ್ ಮಾಡುವ

ಭರದಲ್ಲಿ ಆಟೋ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಗಾಯಾಳು ಚಾಲಕ ಪ್ರಜ್ಞೆ ಕಳೆದುಕೊಂಡಿದ್ದು, ಅವರನ್ನು ಸ್ಥಳೀಯರ ನೆರವಿನಿಂದ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ಕದ್ರಿ ಠಾಣೆ ಎಸ್ ಐ ಗೋಪಾಲಕೃಷ್ಣ ಭಟ್ ತಕ್ಷಣ ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿ ಬಿದ್ದ ರಿಕ್ಷಾವನ್ನೂ ತೆರವುಗೊಳಿಸಿ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು