11:43 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಲಾಕ್ ಡೌನ್ ರಸ್ತೆಯಲ್ಲಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋರಿಕ್ಷಾ: ಚಾಲಕ ಆಸ್ಪತ್ರೆಗೆ

28/04/2021, 08:45

ಮಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ನಿಂದ ವಾಹನಗಳೇ ಇಲ್ಲದ ರಸ್ತೆಯಲ್ಲಿ ಆಟೋರಿಕ್ಷಾವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ತೀವ್ರ ಗಾಯಗೊಂಡ ಘಟನೆ ಬುಧವಾರ ನಗರದ ಕುಲಶೇಖರದಲ್ಲಿ ನಡೆದಿದೆ.

ಲಾಕ್‌ಡೌನ್ ಸಂದರ್ಭದಲ್ಲಿ ದಾರಿಯಲ್ಲಿ ವಾಹನಗಳು ಬೆರಳೆಣಿಕೆಯಷ್ಟು ಇದ್ದರೂ ಒಂದು ಆ್ಯಕ್ಟಿವವನ್ನು ಓವರ್‌ಟೇಕ್ ಮಾಡುವ

ಭರದಲ್ಲಿ ಆಟೋ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಗಾಯಾಳು ಚಾಲಕ ಪ್ರಜ್ಞೆ ಕಳೆದುಕೊಂಡಿದ್ದು, ಅವರನ್ನು ಸ್ಥಳೀಯರ ನೆರವಿನಿಂದ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ಕದ್ರಿ ಠಾಣೆ ಎಸ್ ಐ ಗೋಪಾಲಕೃಷ್ಣ ಭಟ್ ತಕ್ಷಣ ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿ ಬಿದ್ದ ರಿಕ್ಷಾವನ್ನೂ ತೆರವುಗೊಳಿಸಿ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು