2:04 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ ಮಾನವೀಯ ಮುಖ: ಲಾಕ್ ಡೌನ್ ನಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತ ಎಸ್ಪಿ ವೇದಮೂರ್ತಿ

03/06/2021, 06:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೋವಿಡ್ ಸಮಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ನೀಡುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಖಾಕಿ ಹಿಂದಿನ ತಾಯಿ ಹೃದಯವನ್ನು ತೆರೆದಿಟ್ಟಿದ್ದಾರೆ.

ರಾಯಚೂರು ಜಿಲ್ಲೆಯ ಪೊಲೀಸ್ ವರಿಷ್ಠ ಸಿ.ಬಿ. ವೇದಮೂರ್ತಿ ಅವರು ಯಾದಗಿರಿ ಜಿಲ್ಲಾ ಎಸ್ ಪಿ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ರಬ್ಬರ್ ಕೆಲಸ ಮಾಡುತ್ತಿರುವ ಬಡ ಕುಟುಂಬದ ಬುಡ ಜಂಗಮರಿಗೆ ವೇದಮೂರ್ತಿ ಅವರು, ಕೋವಿಡ್ ಸಮಯದಲ್ಲಿ ಯಾರು ಹೊರಗಡೆ ಬರಬೇಡಿ ಎಂದು ಅವರ ಜೀವನಕ್ಕೆ ಆಹಾರ ಕಿಟ್ ನೀಡುವುದರ ಮೂಲಕ ಮಾನವೀಯತೆ ತೋರಿದ್ದಾರೆ. ಇದು ರಾಜ್ಯಕ್ಕೆ ಮಾದರಿ ಎಂದರೆ ತಪ್ಪಾಗಲಿಕ್ಕಿಲ್ಲ. ಅವರು ರಾಯಚೂರು ಜಿಲ್ಲೆಯಲ್ಲೂ ಒಳ್ಳೆಯ ಹೆಸರು ಸಂಪಾದಿಸಿದ್ದಾರೆ.  

ಕೋವಿಡ್ ಸಮಯದ ಸಂಕಷ್ಟದಲ್ಲಿ ಪೊಲೀಸ್ ಅಧಿಕಾರಿ ಆಸರೆಯಾಗಿದ್ದು, ಪುಣ್ಯದ ಕೆಲಸವನ್ನು ಜಿಲ್ಲಾ ಎಸ್ಪಿ ಸಿ ಬಿ ವೇದಮೂರ್ತಿ ಮಾಡಿದ್ದಾರೆ ಎಂದು ಬುಡ ಜಂಗಮದ ಮುಖಂಡರು ಕೊಂಡಾಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು