4:32 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ ಮಾನವೀಯ ಮುಖ: ಲಾಕ್ ಡೌನ್ ನಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತ ಎಸ್ಪಿ ವೇದಮೂರ್ತಿ

03/06/2021, 06:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೋವಿಡ್ ಸಮಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ನೀಡುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಖಾಕಿ ಹಿಂದಿನ ತಾಯಿ ಹೃದಯವನ್ನು ತೆರೆದಿಟ್ಟಿದ್ದಾರೆ.

ರಾಯಚೂರು ಜಿಲ್ಲೆಯ ಪೊಲೀಸ್ ವರಿಷ್ಠ ಸಿ.ಬಿ. ವೇದಮೂರ್ತಿ ಅವರು ಯಾದಗಿರಿ ಜಿಲ್ಲಾ ಎಸ್ ಪಿ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ರಬ್ಬರ್ ಕೆಲಸ ಮಾಡುತ್ತಿರುವ ಬಡ ಕುಟುಂಬದ ಬುಡ ಜಂಗಮರಿಗೆ ವೇದಮೂರ್ತಿ ಅವರು, ಕೋವಿಡ್ ಸಮಯದಲ್ಲಿ ಯಾರು ಹೊರಗಡೆ ಬರಬೇಡಿ ಎಂದು ಅವರ ಜೀವನಕ್ಕೆ ಆಹಾರ ಕಿಟ್ ನೀಡುವುದರ ಮೂಲಕ ಮಾನವೀಯತೆ ತೋರಿದ್ದಾರೆ. ಇದು ರಾಜ್ಯಕ್ಕೆ ಮಾದರಿ ಎಂದರೆ ತಪ್ಪಾಗಲಿಕ್ಕಿಲ್ಲ. ಅವರು ರಾಯಚೂರು ಜಿಲ್ಲೆಯಲ್ಲೂ ಒಳ್ಳೆಯ ಹೆಸರು ಸಂಪಾದಿಸಿದ್ದಾರೆ.  

ಕೋವಿಡ್ ಸಮಯದ ಸಂಕಷ್ಟದಲ್ಲಿ ಪೊಲೀಸ್ ಅಧಿಕಾರಿ ಆಸರೆಯಾಗಿದ್ದು, ಪುಣ್ಯದ ಕೆಲಸವನ್ನು ಜಿಲ್ಲಾ ಎಸ್ಪಿ ಸಿ ಬಿ ವೇದಮೂರ್ತಿ ಮಾಡಿದ್ದಾರೆ ಎಂದು ಬುಡ ಜಂಗಮದ ಮುಖಂಡರು ಕೊಂಡಾಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು