5:59 PM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ ಮಾನವೀಯ ಮುಖ: ಲಾಕ್ ಡೌನ್ ನಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತ ಎಸ್ಪಿ ವೇದಮೂರ್ತಿ

03/06/2021, 06:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೋವಿಡ್ ಸಮಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ನೀಡುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಖಾಕಿ ಹಿಂದಿನ ತಾಯಿ ಹೃದಯವನ್ನು ತೆರೆದಿಟ್ಟಿದ್ದಾರೆ.

ರಾಯಚೂರು ಜಿಲ್ಲೆಯ ಪೊಲೀಸ್ ವರಿಷ್ಠ ಸಿ.ಬಿ. ವೇದಮೂರ್ತಿ ಅವರು ಯಾದಗಿರಿ ಜಿಲ್ಲಾ ಎಸ್ ಪಿ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ರಬ್ಬರ್ ಕೆಲಸ ಮಾಡುತ್ತಿರುವ ಬಡ ಕುಟುಂಬದ ಬುಡ ಜಂಗಮರಿಗೆ ವೇದಮೂರ್ತಿ ಅವರು, ಕೋವಿಡ್ ಸಮಯದಲ್ಲಿ ಯಾರು ಹೊರಗಡೆ ಬರಬೇಡಿ ಎಂದು ಅವರ ಜೀವನಕ್ಕೆ ಆಹಾರ ಕಿಟ್ ನೀಡುವುದರ ಮೂಲಕ ಮಾನವೀಯತೆ ತೋರಿದ್ದಾರೆ. ಇದು ರಾಜ್ಯಕ್ಕೆ ಮಾದರಿ ಎಂದರೆ ತಪ್ಪಾಗಲಿಕ್ಕಿಲ್ಲ. ಅವರು ರಾಯಚೂರು ಜಿಲ್ಲೆಯಲ್ಲೂ ಒಳ್ಳೆಯ ಹೆಸರು ಸಂಪಾದಿಸಿದ್ದಾರೆ.  

ಕೋವಿಡ್ ಸಮಯದ ಸಂಕಷ್ಟದಲ್ಲಿ ಪೊಲೀಸ್ ಅಧಿಕಾರಿ ಆಸರೆಯಾಗಿದ್ದು, ಪುಣ್ಯದ ಕೆಲಸವನ್ನು ಜಿಲ್ಲಾ ಎಸ್ಪಿ ಸಿ ಬಿ ವೇದಮೂರ್ತಿ ಮಾಡಿದ್ದಾರೆ ಎಂದು ಬುಡ ಜಂಗಮದ ಮುಖಂಡರು ಕೊಂಡಾಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು