6:18 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ

03/06/2021, 06:52

ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ  ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್  ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು.

ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ ಬುಡಕಟ್ಟು ಜನಾಂಗ ಹಾಗೂ ಕೊರೊನಾದಿಂದ  ಚೇತರಿಸಿಕೊಂಡು ಮನೆಯಲ್ಲಿದ್ದವರಿಗೆ ಕಿಟ್ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕನ್ನು ತಡೆಗಟ್ಟಲು ಮಾಸ್ಕ್ , ಸ್ಯಾನಿಟೈಸರ್ ಉಪಯೋಗಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಡಿ ನಾಗವೇಣಿ ಹೇಳಿದರು.

ಕೊರೊನಾದಿಂದ ಮಕ್ಕಳ ರಕ್ಷಣೆ ಬಹಳ ಮುಖ್ಯವಾಗಿದೆ. ಇದರಿಂದ ಪ್ರತಿಯೊಬ್ಬರೂ ನೀರನ್ನು ಕಾಯಿಸಿ ಕುಡಿಯುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗಬೇಕೆಂದು  ನಾಗವೇಣಿ ಎಸ್ ಪಾಟೀಲ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುಮಾ ಹೂಗಾರ್, ವಿಜಯಲಕ್ಷ್ಮಿ ಹೂಗಾರ್,ರಜೆನಾ ಸಹನಾ, ಇನ್ನು ಇತರ ಮಹಿಳಾ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು