8:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ

03/06/2021, 06:52

ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ  ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್  ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು.

ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ ಬುಡಕಟ್ಟು ಜನಾಂಗ ಹಾಗೂ ಕೊರೊನಾದಿಂದ  ಚೇತರಿಸಿಕೊಂಡು ಮನೆಯಲ್ಲಿದ್ದವರಿಗೆ ಕಿಟ್ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕನ್ನು ತಡೆಗಟ್ಟಲು ಮಾಸ್ಕ್ , ಸ್ಯಾನಿಟೈಸರ್ ಉಪಯೋಗಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಡಿ ನಾಗವೇಣಿ ಹೇಳಿದರು.

ಕೊರೊನಾದಿಂದ ಮಕ್ಕಳ ರಕ್ಷಣೆ ಬಹಳ ಮುಖ್ಯವಾಗಿದೆ. ಇದರಿಂದ ಪ್ರತಿಯೊಬ್ಬರೂ ನೀರನ್ನು ಕಾಯಿಸಿ ಕುಡಿಯುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗಬೇಕೆಂದು  ನಾಗವೇಣಿ ಎಸ್ ಪಾಟೀಲ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುಮಾ ಹೂಗಾರ್, ವಿಜಯಲಕ್ಷ್ಮಿ ಹೂಗಾರ್,ರಜೆನಾ ಸಹನಾ, ಇನ್ನು ಇತರ ಮಹಿಳಾ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು