2:12 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ

03/06/2021, 06:52

ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ  ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್  ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು.

ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ ಬುಡಕಟ್ಟು ಜನಾಂಗ ಹಾಗೂ ಕೊರೊನಾದಿಂದ  ಚೇತರಿಸಿಕೊಂಡು ಮನೆಯಲ್ಲಿದ್ದವರಿಗೆ ಕಿಟ್ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕನ್ನು ತಡೆಗಟ್ಟಲು ಮಾಸ್ಕ್ , ಸ್ಯಾನಿಟೈಸರ್ ಉಪಯೋಗಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಡಿ ನಾಗವೇಣಿ ಹೇಳಿದರು.

ಕೊರೊನಾದಿಂದ ಮಕ್ಕಳ ರಕ್ಷಣೆ ಬಹಳ ಮುಖ್ಯವಾಗಿದೆ. ಇದರಿಂದ ಪ್ರತಿಯೊಬ್ಬರೂ ನೀರನ್ನು ಕಾಯಿಸಿ ಕುಡಿಯುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗಬೇಕೆಂದು  ನಾಗವೇಣಿ ಎಸ್ ಪಾಟೀಲ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುಮಾ ಹೂಗಾರ್, ವಿಜಯಲಕ್ಷ್ಮಿ ಹೂಗಾರ್,ರಜೆನಾ ಸಹನಾ, ಇನ್ನು ಇತರ ಮಹಿಳಾ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು