1:01 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು : ಗೀತಾ ಶೇಟ್ ನೇತೃತ್ವದ ಜೆಸಿಐ ಮಂಗಳೂರು ಡೈಮಂಡ್‌ ಘಟಕ ಉದ್ಘಾಟನೆ

04/01/2022, 16:51

ಮಂಗಳೂರು (ReporterKarnataka.com)

ಮಂಗಳೂರಿನ ನೂತನ ಜೆಸಿಐ ಘಟಕ ಜೆಸಿಐ ಮಂಗಳೂರು ಡೈಮಂಡ್‌ನ ಉದ್ಘಾಟನಾ ಸಮಾರಂಭ ಕದ್ರಿಯಲ್ಲಿ ಇತ್ತೀಚೆಗೆ ನಡೆಯಿತು.


ಘಟಕದ ಅಧ್ಯಕ್ಷರಾಗಿ ಗೀತಾ ಶೇಟ್ ಅಧಿಕಾರ ಸ್ವೀಕರಿಸಿದರು. ಹಾಗೂ ಘಟಕದ ಪದಾಧಿಕಾರಿಗಳೂ ಪ್ರಮಾಣ ವಚನ ಸ್ವೀಕರಿಸಿದರು.


ಈ ಸಂದರ್ಭ ಮಾತಾ ಡೆವಲಪರ್ಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಸಂತೋಷ್ ಕುಮಾರ್ ಶೆಟ್ಟಿ, ಜೆಸಿಐ ಇಂಡಿಯಾದ ಪಾಸ್ಟ್ ಇವಿಪಿ ಸದಾನಂದ ನಾವಡ, ವಲಯಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ, ವಲಯ ಉಪಾಧ್ಯಕ್ಷ ದೀಪಕ್ ಗಂಗೂಲಿ ಉಪಸ್ಥಿತರಿದ್ದರು.


ಜೆಸಿಐ ಮಂಗಳೂರು ಇಂಪ್ಯಾಕ್ಟ್ ಅಧ್ಯಕ್ಷರಾದ ಅನೀಶಾ ಗಂಗೂಲಿ, ನಿಕಟ ಪೂರ್ವ ಅಧ್ಯಕ್ಷ ರವಿರಾಜ್ ಎಪಿ, ಕಾರ್ಯದರ್ಶಿ ಮಹೇಶ್ ಜಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು