7:50 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ

04/01/2022, 23:24

ಮಂಗಳೂರು(reporterkarnataka.com):”ಶಿಸ್ತಿನಿಂದ ಬದುಕುವುದೇ ನಾಯಕತ್ವ. ನಾಯಕತ್ವಕ್ಕೆ ಜ್ಞಾನ ಮುಖ್ಯ. ನಾವು ಜೀವನದಲ್ಲಿ ಎಷ್ಟೋ ವಿಚಾರಗಳಲ್ಲಿ ಸೋತಿರುತ್ತೇವೆ. ಆದರೆ ಜೀವನದಲ್ಲಿ ಯಶಸ್ಸು ಗಳಿಸಿದವರೆಲ್ಲ ನಾಯಕತ್ವದ ಗುಣವನ್ನು ಹೊಂದಿದವರಲ್ಲ. ಜೀವನದಲ್ಲಿ ಅನೇಕ ಬಾರಿ ಸೋತವರೂ ಒಳ್ಳೆಯ ನಾಯಕರಾಗಬಲ್ಲರು” ಎಂದು ಸಂತ ಅಲೋಶಿಯಸ್ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಸಂತೋಷ್ ಕುಮಾರ್ ಹೇಳಿದರು.

ಅವರು ಕೆನರಾ ಕಾಲೇಜಿನಲ್ಲಿ ಪ್ರಥಮ ವರ್ಷದ ಎನ್.ಎಸ್.ಎಸ್.ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ನಾಯಕತ್ವ ತರಬೇತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕೆನರಾ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಸೀಮಾ ಪ್ರಭು ಹಾಗೂ ವಾಣಿ ಯು.ಯಸ್.ಉಪಸ್ಥಿತರಿದ್ದರು. 


ವಿದ್ಯಾರ್ಥಿನಿ ಸುಪ್ರೀತಾ ಸ್ವಾಗತಿಸಿ, ಪರಿಚಯಿಸಿದರು.ಅನನ್ಯಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ  ಶರಣ್ಯ  ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು