9:41 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ

03/06/2021, 14:00

ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಮಾರಕಾಸ್ತ್ರ ಹಾಗೂ ದ್ವಿಚಕ್ರ ವಾಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 30ರಂದು ರಾತ್ರಿ 8 ಗಂಟೆಗೆ ಸರಿಪಲ್ಲದ ವೀಣಾ ಎಂಬವರ ಮನೆಗೆ ನುಗ್ಗಿ ತಲವಾರ ಝಳಪಿಸಿ, ಅವಾಚ್ಯ ಶಬ್ದಗಳಿಂದ ಬೈದು ದಾಂಧಲೆ ಎಬ್ಬಿಸಿದ್ದರು ಎಂದು ದೂರು ನೀಡಲಾಗಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು