5:03 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಐಡಿಎಸ್ ಒ ಹಕ್ಕೊತ್ತಾಯ

05/01/2022, 19:39

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಗಣಿನಾಡು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಆಚರಣದಲ್ಲಿಂದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಎಐಡಿಓ ಹಕ್ಕೊತ್ತಾಯ ಮಾಡಿದೆ.

ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಶೈಕ್ಷಣಿಕ ಗೊಂದಲಗಳನ್ನು ಬಗೆಹರಿಸಿ ಕ್ರಮ ಜರುಗಿಸಬೇಕು ಎಂದು ಪ್ರತಿಭಟನೆಕಾರರು ಸರ್ಕಾರಕ್ಕೆ ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆಗೆ  ತಮ್ಮ ಬೆಂಬಲವಿದ್ದು, ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕು. ಮುಖಂಡ ಹೋರಾಟಗಾರ ರಾಜು ಹಾಗೂ ಶಾಂತಿ ಅವರ ನೇತೃತ್ವದಲ್ಲಿ, ರಾಜ್ಯದಲ್ಲಿರುವ ಇತರೆ ಶೈಕ್ಷಣಿಕ ಗೊಂದಲಗಳನ್ನು ಬಗೆಹರಿಸಬೇಕೆಂದು ಶಿಕ್ಷಣ ಸಚಿವರಿಗೆ ಒತ್ತಾಯಿಸಿದರು. ವಿದ್ಯಾರ್ಥಿ ಮುಖಂಡರು ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು