5:01 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ದೀರ್ಘಕಾಲದ ಗೆಳೆಯನ ಜತೆ ದಾಂಪತ್ಯ ಜೀವನ: ಸಪ್ತಪದಿ ತುಳಿದ ಫಿಲ್ಮ್ ಫೇರ್ ಪ್ರಶಸ್ತಿ ವಿಜೇತ ನಟಿ ಶುಭಾ ಪೂಂಜ

05/01/2022, 19:47

ಮಂಗಳೂರು(reporterkarnataka.com): ಫಿಲ್ಮ್ ಫೇರ್ ಪ್ರಶಸ್ತಿ ವಿಜೇತ ನಟಿ ಶುಭಾ ಪೂಂಜ ಅವರು ತನ್ನ ದೀರ್ಘಕಾಲದ ಗೆಳೆಯ ಸುಮಂತ್ ಅವರನ್ನು ಮಂಗಳೂರಿನಲ್ಲಿ ಸರಳವಾಗಿ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಮಜಲಬೆಟ್ಟುಬೀಡುವಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಶುಭಾ ಹಾಗೂ ಸುಮಂತ್ ಸಪ್ತಪದಿ ತುಳಿದರು. ಮದುವೆ ಸಮಾರಂಭದಲ್ಲಿ ಬಿಗ್‌ಬಾಸ್‌ ವಿನ್ನರ್‌ ಮಂಜು ಪಾವಗಡ, ಮಜಾಭಾರತ ಖ್ಯಾತಿಯ ರಾಘು ಪಾಲ್ಗೊಂಡಿದ್ದರು.

ಶುಭಾ ಪೂಂಜ ಅವರು ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಮದುವೆಯ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು