9:51 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಹೋಮ್ ಗಾರ್ಡ್ ವರದಿಗೆ ಸಾಂದರ್ಭಿಕ ನೆಲೆಯಲ್ಲಿ ಫೋಟೋಗಳನ್ನು ಬಳಸಲಾಗಿದೆ: ಚಿತ್ರದಲ್ಲಿದ್ದವರಿಗೂ ವರದಿಗೂ ಸಂಬಂಧವಿಲ್ಲ

03/06/2021, 16:14

ಮಂಗಳೂರು(reporterkarnataka News): ‘ರಿಪೋರ್ಟರ್ ಕರ್ನಾಟಕ’ದಲ್ಲಿ ಜೂನ್  1ರಂದು ಪ್ರಕಟವಾದ ‘ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು ?’ ವರದಿಗೂ ಅದರಲ್ಲಿ ಬಳಸಲಾದ ಫೋಟೋಗಳಿಗೂ ಯಾವುದೇ ಸಂಬಂಧವಿಲ್ಲ. ಸಾಂದರ್ಭಿಕ ನೆಲೆಯಲ್ಲಿ ಫೋಟೋವನ್ನು ಬಳಸಲಾಗಿದೆ ಅಷ್ಟೇ.

ವರದಿಯಲ್ಲಿ ಇಡೀ ಕರ್ನಾಟಕದ ಹೋಮ್ ಗಾರ್ಡ್ ಗಳ ಚಿತ್ರಣ ನೀಡಲಾಗಿದೆಯೇ ಹೊರತು ಕೇವಲ ದಕ್ಷಿಣ ಕನ್ನಡ ಅಥವಾ ಮಂಗಳೂರಿನ ಹೋಮ್ ಗಾರ್ಡ್ ಗಳ ಸಮಸ್ಯೆಯಲ್ಲ. ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್ ಗಾರ್ಡ್ ಗಳು ವ್ಯಕ್ತಪಡಿಸಿದ ಅನಿಸಿಕೆಗಳನ್ನು ಕ್ರೋಢೀಕರಿಸಿ ವರದಿ ತಯಾರಿಸಲಾಗಿದೆ.

ಪೊಲೀಸರಂತೆ ಆಪತ್ಕಾಲದಲ್ಲಿ ಹೋಮ್ ಗಾರ್ಡ್ ಗಳು ಕೂಡ ಕಾರ್ಯನಿರ್ವಹಿಸುತ್ತಾರೆ ಎನ್ನುವುದನ್ನು ಮನದಟ್ಟ ಮಾಡಲು ಪೊಲೀಸ್ ಜತೆ ಇರುವ ಹೋಮ್ ಗಾರ್ಡ್ ಗಳ ಫೋಟೋ ಬಳಸಲಾಗಿದೆ. ಅದು ಬಿಟ್ಟು ಫೋಟೋದಲ್ಲಿರುವ ಯಾವುದೇ ಹೋಮ್ ಗಾರ್ಡ್ ಗಳು ದೂರು ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇವೆ.

– ಅಶೋಕ್ ಕಲ್ಲಡ್ಕ, ಸಂಪಾದಕರು

ಇತ್ತೀಚಿನ ಸುದ್ದಿ

ಜಾಹೀರಾತು