2:46 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಹೋಮ್ ಗಾರ್ಡ್ ವರದಿಗೆ ಸಾಂದರ್ಭಿಕ ನೆಲೆಯಲ್ಲಿ ಫೋಟೋಗಳನ್ನು ಬಳಸಲಾಗಿದೆ: ಚಿತ್ರದಲ್ಲಿದ್ದವರಿಗೂ ವರದಿಗೂ ಸಂಬಂಧವಿಲ್ಲ

03/06/2021, 16:14

ಮಂಗಳೂರು(reporterkarnataka News): ‘ರಿಪೋರ್ಟರ್ ಕರ್ನಾಟಕ’ದಲ್ಲಿ ಜೂನ್  1ರಂದು ಪ್ರಕಟವಾದ ‘ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು ?’ ವರದಿಗೂ ಅದರಲ್ಲಿ ಬಳಸಲಾದ ಫೋಟೋಗಳಿಗೂ ಯಾವುದೇ ಸಂಬಂಧವಿಲ್ಲ. ಸಾಂದರ್ಭಿಕ ನೆಲೆಯಲ್ಲಿ ಫೋಟೋವನ್ನು ಬಳಸಲಾಗಿದೆ ಅಷ್ಟೇ.

ವರದಿಯಲ್ಲಿ ಇಡೀ ಕರ್ನಾಟಕದ ಹೋಮ್ ಗಾರ್ಡ್ ಗಳ ಚಿತ್ರಣ ನೀಡಲಾಗಿದೆಯೇ ಹೊರತು ಕೇವಲ ದಕ್ಷಿಣ ಕನ್ನಡ ಅಥವಾ ಮಂಗಳೂರಿನ ಹೋಮ್ ಗಾರ್ಡ್ ಗಳ ಸಮಸ್ಯೆಯಲ್ಲ. ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್ ಗಾರ್ಡ್ ಗಳು ವ್ಯಕ್ತಪಡಿಸಿದ ಅನಿಸಿಕೆಗಳನ್ನು ಕ್ರೋಢೀಕರಿಸಿ ವರದಿ ತಯಾರಿಸಲಾಗಿದೆ.

ಪೊಲೀಸರಂತೆ ಆಪತ್ಕಾಲದಲ್ಲಿ ಹೋಮ್ ಗಾರ್ಡ್ ಗಳು ಕೂಡ ಕಾರ್ಯನಿರ್ವಹಿಸುತ್ತಾರೆ ಎನ್ನುವುದನ್ನು ಮನದಟ್ಟ ಮಾಡಲು ಪೊಲೀಸ್ ಜತೆ ಇರುವ ಹೋಮ್ ಗಾರ್ಡ್ ಗಳ ಫೋಟೋ ಬಳಸಲಾಗಿದೆ. ಅದು ಬಿಟ್ಟು ಫೋಟೋದಲ್ಲಿರುವ ಯಾವುದೇ ಹೋಮ್ ಗಾರ್ಡ್ ಗಳು ದೂರು ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇವೆ.

– ಅಶೋಕ್ ಕಲ್ಲಡ್ಕ, ಸಂಪಾದಕರು

ಇತ್ತೀಚಿನ ಸುದ್ದಿ

ಜಾಹೀರಾತು