1:15 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

1 ಕೋಟಿ ನೀಡಲು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯಗೆ ಬೆದರಿಕೆ: ಎಸಿಬಿ ಹೆಸರಿನಲ್ಲಿ ಕರೆ; ಮಡಿಕೇರಿ ಠಾಣೆಯಲ್ಲಿ ದೂರು ದಾಖಲು

06/01/2022, 18:00

ಮಡಿಕೇರಿ(reporterkarnataka.com):
ನಿನ್ನೆ ರಾತ್ರಿ ಅಪರಿಚಿತ ಮೊಬೈಲ್‌ ಸಂಖ್ಯೆಯಿಂದ ಕರೆಮಾಡಿ “ತಾವು ಎಸಿಬಿ ಅವರು, ತಮ್ಮ ಮೇಲೆ ಎ‌ಸಿಬಿ ದಾಳಿ ಮಾಡಲು ಸಜ್ಜಾಗುತ್ತಿದ್ದು, ಎಸಿಬಿ ದಾಳಿ ತಡೆಹಿಡಿಯಲು ಒಂದು ಕೋಟಿ ರೂ ನೀಡಬೇಕೆಂದು ಮಾಜಿ ಸ್ಪೀಕರ್, ಹಾಲಿ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಅಪರಿಚಿತರು ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು, ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೋಪಯ್ಯ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಾರಂಭವಾಗಿದೆ. 

ಅಪರಿಚಿತ ಮೊಬೈಲ್ ಸಂಖ್ಯೆಯಲ್ಲಿ ಝಹೀಬ್ ಖಾನ್ ಎನ್ನುವವರದ್ದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು. ತನಿಖೆ ನಂತರ ಸತ್ಯಾಸತ್ಯತೆ ಬಯಲಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು