11:34 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪುತ್ರಿಯ ಅನಾರೋಗ್ಯ: ಆಸ್ಪತ್ರೆಯ ಬಾತ್ ರೂಮ್‌ನಲ್ಲಿ ಕತ್ತು ಕುಯ್ದುಕೊಂಡು ತಾಯಿ ಆತ್ಮಹತ್ಯೆ

07/01/2022, 22:54

ಮೈಸೂರು(reporterkarnataka.com):

ಪುತ್ರಿಯ ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೊಳಗಾಗಿ ಬಳಲುತ್ತಿದ್ದ ಮಹಿಳೆಯೊಬ್ಬರು ಆಸ್ಪತ್ರೆಯ ಬಾತ್ ರೂಮ್‌ನಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ.

ನಗರದ ಹೂಟಗಳ್ಳಿ ನಿವಾಸಿಯಾದ ಯಾಸ್ಮಿನ್ (30) ಆತ್ಮಹತ್ಯೆ ಮಾಡಿಕೊಂಡಾಕೆ.ನಗರದ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ತನ್ನ 7 ವರ್ಷದ ಪುತ್ರಿಯನ್ನು ಅನಾರೋಗ್ಯದ ಕಾರಣ ಚಿಕಿತ್ಸೆಗೆ ಯಾಸ್ಮಿನ್ ದಾಖಲಿಸಿದ್ದರು.

ವೈದ್ಯರು ಬಾಲಕಿಯನ್ನ ತಪಾಸಣೆ ಮಾಡಿ ಹೋಗುತ್ತಿದಂತೆ ಚಿಕ್ಕ ಬಾಲಕಿ ನಿದ್ರೆಗೆ ಜಾರಿದ್ದಾಳೆ. ನಂತರ ಯಾಸ್ಮಿನ್ ಆಸ್ಪತ್ರೆಯ ಬಾತ್ ರೂಮ್‌ಗೆ ಹೋಗಿ ಚಾಕುವಿನಿಂದ ಕತ್ತು ಕುಯ್ದುಕೊಂಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿರುವುದನ್ನು ಕಂಡು ತಕ್ಷಣ ಕೆಆರ್ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು