2:32 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ 

03/06/2021, 16:51

ಸಿಂಧನೂರು(reporterkarnataka news): ರಾಯಚೂರು ಜಿಲ್ಲಾಡಳಿತ, ಈ.ಕ.ರ.ಸಾ. ಸಂಸ್ಥೆ, ರಾಯಚೂರು ವಿಭಾಗ ಹಾಗೂ ಕೊಪ್ಪಳ ಸಂಸತ್ ಸದಸ್ಯರ ಅಭಿವೃದ್ದಿ ನಿಧಿಯ ಸಹಯೋಗದಲ್ಲಿ ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಸಹಾಯ ಘಟಕ ಉದ್ಘಾಟನೆ ನಡೆಸಲಾಯಿತು.

ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹಾಗೂ ಸಂಸದರ ಸಂಗಣ್ಣ ಕರಡಿ ಚಾಲನೆ ನೀಡಿದರು.

ಶಾಸಕ ವೆಂಕಟರಾವ್ ನಾಡಗೌಡ ನೇತೃತ್ವದಲ್ಲಿ ಸಿಂಧನೂರು ಆಸ್ಪತ್ರೆಗೆ ಸಂಚಾರಿ  ಕೋವಿಡ್ ಚಿಕಿತ್ಸಾ ಕೇಂದ್ರ ಮತ್ತು ತುರ್ತು ಆಮ್ಲಜನಕ ಅಂಬುಲೆನ್ಸ್ ಒದಗಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು