5:37 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಸಿಹಿ ಸುದ್ದಿ; ಜೂನ್ 4ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕೋವಿಡ್ ಶೀಲ್ಡ್ ಲಸಿಕೆ ಲಭ್ಯ

03/06/2021, 20:40

ಮಂಗಳೂರು (reporterkarnataka news): ಜಿಲ್ಲೆಯ ಕೋವಿಡ್ ಲಸಿಕಾ ಶಿಬಿರಕ್ಕೆ ಸಂಬಂಧಿಸಿದಂತೆ ಕೋವಿಡ್ ಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಜೂನ್ 4 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಸಮುದಾಯ ಕೇಂದ್ರಗಳಲ್ಲಿ ನೀಡಲಾಗುವುದು.
ಮಂಗಳೂರಿನಲ್ಲಿರುವ 10 ನಗರ ಆರೋಗ್ಯ ಕೇಂದ್ರಗಳಾದ ಜೆಪ್ಪು, ಎಕ್ಕೂರು, ಪಡೀಲ್, ಶಕ್ತಿನಗರ, ಕುಂಜತ್ತಬೈಲು, ಬಿಜೈ ಕಾಪಿಕಾಡ್(ಲೇಡಿಹಿಲ್), ಕುಳಾಯಿ, ಕಸಬ ಬೆಂಗ್ರೆ, ಬಂದರ್, ಸುರತ್ಕಲ್ ಮತ್ತು ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಬಂಟ್ವಾಳ ಮತ್ತು ಪುತ್ತೂರಿನಲ್ಲಿರುವ ನಗರ ಆರೋಗ್ಯ ಕೇಂದ್ರಕ್ಕೆ ಬರುವ ಫಲಾನುಭವಿಗಳು ಕಡ್ಡಾಯವಾಗಿ ಆನ್‍ಲೈನ್‍ನಲ್ಲಿ ನೋಂದಾವಣೆ (ಔಟಿಟiಟಿe ಖegisಣಡಿಚಿಣioಟಿ) ತಿತಿತಿ.ಛಿoತಿiಟಿ.gov.iಟಿ ಮಾಡಿ ಂಠಿಠಿoiಟಿಣmeಟಿಣ Sheಜuಟe  ಮಾಡಿಕೊಂಡು ಬಂದು ಲಸಿಕೆಯನ್ನು ಪಡೆಯಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು