9:13 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದ ವೀಕೆಂಡ್ ಕರ್ಪ್ಯೂ ಬಿಸಿ; ಬಸ್ ಗಳಿದ್ದರೂ ಪ್ರಯಾಣಿಕರಿಲ್ಲ!!

08/01/2022, 15:03

ಮಂಗಳೂರು(reporterkarnataka.com):

ವೀಕೆಂಡ್ ಕರ್ಫ್ಯೂ ಬಿಸಿ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದೆ. ನಿಲ್ದಾಣದಲ್ಲಿ ಬಸ್ಸುಗಳಿದ್ದರೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.

ಸದ್ಯ ಮಂಗಳೂರಿನಿಂದ 50% ಸರ್ಕಾರಿ ಬಸ್ ಗಳಷ್ಟೇ ಓಡಾಟ ನಡೆಸುತ್ತಿದೆ. ಹೊರ ಜಿಲ್ಲೆ ‌ಮತ್ತು ದ.ಕ. ಜಿಲ್ಲೆಯ ಒಳಗೆ ಬೆರಳೆಣಿಕೆ ಬಸ್ ಗಳ ಸಂಚಾರ ನಡೆಸುತ್ತಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್ ಕುಮಾರ್ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡುತ್ತಾ ತಿಳಿಸಿದರು.

ಪ್ರತಿದಿನ ಬೆಂಗಳೂರಿಗೆ 18 ಬಸ್ ಸಂಚರಿಸಿತ್ತಿದ್ದು, ಇಂದು 9 ಬಸ್ ಮಾತ್ರ ಸಂಚಾರ ನಡೆಸಿದೆ.

ಎಲ್ಲಾ ಜಿಲ್ಲೆಗಳಿಗೂ ಬಸ್ ಇದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಬೆಂಗಳೂರು ಸೇರಿ ಹಲವೆಡೆ ಬುಕ್ಕಿಂಗ್ ಆಗಿದ್ದ ಟಿಕೆಟ್ ಕ್ಯಾನ್ಸಲ್ ಆಗಿವೆ.

ತಮಿಳುನಾಡಿಗೂ ನಾವು ಬಸ್ ಸಂಚಾರ ಬಂದ್ ಮಾಡಿದ್ದೇವೆ. ಕೇರಳದ ಕಾಸರಗೋಡಿಗೆ 50% ಬಸ್ ಓಡಿದ್ರೂ ಪ್ರಯಾಣಿಕರು ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು