9:21 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದ ವೀಕೆಂಡ್ ಕರ್ಪ್ಯೂ ಬಿಸಿ; ಬಸ್ ಗಳಿದ್ದರೂ ಪ್ರಯಾಣಿಕರಿಲ್ಲ!!

08/01/2022, 15:03

ಮಂಗಳೂರು(reporterkarnataka.com):

ವೀಕೆಂಡ್ ಕರ್ಫ್ಯೂ ಬಿಸಿ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದೆ. ನಿಲ್ದಾಣದಲ್ಲಿ ಬಸ್ಸುಗಳಿದ್ದರೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.

ಸದ್ಯ ಮಂಗಳೂರಿನಿಂದ 50% ಸರ್ಕಾರಿ ಬಸ್ ಗಳಷ್ಟೇ ಓಡಾಟ ನಡೆಸುತ್ತಿದೆ. ಹೊರ ಜಿಲ್ಲೆ ‌ಮತ್ತು ದ.ಕ. ಜಿಲ್ಲೆಯ ಒಳಗೆ ಬೆರಳೆಣಿಕೆ ಬಸ್ ಗಳ ಸಂಚಾರ ನಡೆಸುತ್ತಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್ ಕುಮಾರ್ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡುತ್ತಾ ತಿಳಿಸಿದರು.

ಪ್ರತಿದಿನ ಬೆಂಗಳೂರಿಗೆ 18 ಬಸ್ ಸಂಚರಿಸಿತ್ತಿದ್ದು, ಇಂದು 9 ಬಸ್ ಮಾತ್ರ ಸಂಚಾರ ನಡೆಸಿದೆ.

ಎಲ್ಲಾ ಜಿಲ್ಲೆಗಳಿಗೂ ಬಸ್ ಇದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಬೆಂಗಳೂರು ಸೇರಿ ಹಲವೆಡೆ ಬುಕ್ಕಿಂಗ್ ಆಗಿದ್ದ ಟಿಕೆಟ್ ಕ್ಯಾನ್ಸಲ್ ಆಗಿವೆ.

ತಮಿಳುನಾಡಿಗೂ ನಾವು ಬಸ್ ಸಂಚಾರ ಬಂದ್ ಮಾಡಿದ್ದೇವೆ. ಕೇರಳದ ಕಾಸರಗೋಡಿಗೆ 50% ಬಸ್ ಓಡಿದ್ರೂ ಪ್ರಯಾಣಿಕರು ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು