8:57 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ ಗಡಿಯಲ್ಲಿ ವೀಕೆಂಡ್ ಲಾಕ್ ಡೌನ್ ಗೆ ಪೊಲೀಸ್ ಕಣ್ಗಾವಲು: ಕಾಗವಾಡ, ಅಥಣಿಯಲ್ಲಿ ಉತ್ತಮ ಸ್ಪಂದನೆ

08/01/2022, 19:59

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಹಾಗೂ ಅಥಣಿ ತಾಲೂಕಿನದ್ಯಾಂತ ವಾರಂತ್ಯ ಲಾಕ್ ಡೌನ್ ಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ. ಸರಕಾರದ ಆದೇಶಕ್ಕೆ ಜನತೆ
ಸಹಕರಿಸಿದ್ದಾರೆ. ಗಡಿ ಭಾಗದ ಚೆಕ್ಕ್ ಪೋಸ್ಟ್ ಗಳ ವೀಕ್ಷಣೆಯನ್ನು ಡಿವೈಎಸ್ ಪಿ ಗಿರೀಶ್ ನಡೆಸಿದರು.


ಹೊರ ರಾಜ್ಯದಿಂದ ಬರುವ ವಾಹನಗಳ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿತ್ತು. ಸರ್ಟಿಫಿಕೇಟ್ ಹೊಂದದ ವಾಹನಗಳು ಬಂದ ದಾರಿಗೆ ಸುಂಕವಿಲ್ಲ ಅನ್ನೋ ಹಾಗೆ ಯು ಟರ್ನ್ ಪಡೆದರು. ಹೋಟೆಲ್ ಬಾರ್ ರೆಸ್ಟೋರೆಂಟ್ ವ್ಯಾಪಾರ ವಹಿವಾಟು ಪೂರ್ತಿ ಬಂದ್ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು