6:39 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ ಗಡಿಯಲ್ಲಿ ವೀಕೆಂಡ್ ಲಾಕ್ ಡೌನ್ ಗೆ ಪೊಲೀಸ್ ಕಣ್ಗಾವಲು: ಕಾಗವಾಡ, ಅಥಣಿಯಲ್ಲಿ ಉತ್ತಮ ಸ್ಪಂದನೆ

08/01/2022, 19:59

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಹಾಗೂ ಅಥಣಿ ತಾಲೂಕಿನದ್ಯಾಂತ ವಾರಂತ್ಯ ಲಾಕ್ ಡೌನ್ ಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ. ಸರಕಾರದ ಆದೇಶಕ್ಕೆ ಜನತೆ
ಸಹಕರಿಸಿದ್ದಾರೆ. ಗಡಿ ಭಾಗದ ಚೆಕ್ಕ್ ಪೋಸ್ಟ್ ಗಳ ವೀಕ್ಷಣೆಯನ್ನು ಡಿವೈಎಸ್ ಪಿ ಗಿರೀಶ್ ನಡೆಸಿದರು.


ಹೊರ ರಾಜ್ಯದಿಂದ ಬರುವ ವಾಹನಗಳ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿತ್ತು. ಸರ್ಟಿಫಿಕೇಟ್ ಹೊಂದದ ವಾಹನಗಳು ಬಂದ ದಾರಿಗೆ ಸುಂಕವಿಲ್ಲ ಅನ್ನೋ ಹಾಗೆ ಯು ಟರ್ನ್ ಪಡೆದರು. ಹೋಟೆಲ್ ಬಾರ್ ರೆಸ್ಟೋರೆಂಟ್ ವ್ಯಾಪಾರ ವಹಿವಾಟು ಪೂರ್ತಿ ಬಂದ್ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು