8:59 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ -ಕರ್ನಾಟಕ ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್;  ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ 

09/01/2022, 14:47

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕೊರನಾ ಮಹಾಮಾರಿ ಆತಂಕದ ಬೆನ್ನಲ್ಲೇ ಕರ್ನಾಟಕ – ಮಹಾರಾಷ್ಟ ಗಡಿ ಭಾಗದಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.


ವಾರಾಂತ್ಯದ ಲಾಕ್ ಡೌನ ಎರಡನೇ ದಿನವಾದ ಭಾನುವಾರ ಬೆಳಗಾವಿ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ಸಿಕ್ಕಿದ್ದು, ಹೋಟೆಲ್, ಮಾಲ್, 
ಅಂಗಡಿ-ಮುಂಗಟ್ಟುಗಳನ್ನು ಸರ್ಕಾರದ ಆದೇಶದಂತೆ ಪೂರ್ತಿ ಬಂದ್ ಮಾಡಲಾಗಿತ್ತು.


ಇತ್ತ ಗಡಿ ಭಾಗವಾದ ಕಾಗವಾಡ ತಾಲೂಕಿನಲ್ಲಿ ಕೂಡ ಅಂಗಡಿ ಮುಂಗಟ್ಟುಗಳು ಪೂರ್ತಿಯಾಗಿ ಬಂದಾಗಿದ್ದು ಗಡಿಭಾಗದ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಇನ್ನು ಹೆಚ್ಚಿನ ಬಂದೋಬಸ್ತು ಒದಗಿಸಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು