7:16 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು

09/01/2022, 21:55

ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. 

ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ ಕಬ್ಬಿಣದ ಗುಜಿಯನ್ನು ಎಳೆದಾಗ ಗುಡಿಯ ಬಳಿಯಿರುವ 11 ಕೆ.ವಿ ಟ್ರಾನ್ಸ್ ಫಾರ್ಮರ್ ಗೆ ಕಬ್ಬಿಣದ ಗುಜ್ಜಿ ತಾಗಿದ ಪರಿಣಾಮ ಆತನ ದೇಹದಲ್ಲಿ  ವಿದ್ಯುತ್ ಪ್ರವಾಹಿಸಿ ಸ್ಥಳದಲ್ಲಿಯೆ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ  ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.  ಗುಡಿಯ ಕೆಲಸ ಮಾಡಿಸುತ್ತಿರುವ ವಿ.ಆರ್. ಪೈ ಹಾಗು ಸೆಂಟ್ರಿಂಗ್ ಕೆಲಸ ಮಾಡಿಸುವ ಮಹೇಶ್ ಪೂಜಾರಿ ವಿರುದ್ದ ಕೆಲಸಗಾರರ ಸುರಕ್ಷತೆಯ ಬಗ್ಗೆ ಯಾವುದೇ ಮುಂಜಾಗತ್ರಾ ಕ್ರಮವನ್ನು ತೆಗೆದು ಕೊಳ್ಳದೇ ಕೆಲಸಗಾರರ ಮೇಲೆ ತೀರಾ ನಿರ್ಲಕ್ಷತನ ತೋರಿದ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು