3:16 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು

09/01/2022, 21:55

ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. 

ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ ಕಬ್ಬಿಣದ ಗುಜಿಯನ್ನು ಎಳೆದಾಗ ಗುಡಿಯ ಬಳಿಯಿರುವ 11 ಕೆ.ವಿ ಟ್ರಾನ್ಸ್ ಫಾರ್ಮರ್ ಗೆ ಕಬ್ಬಿಣದ ಗುಜ್ಜಿ ತಾಗಿದ ಪರಿಣಾಮ ಆತನ ದೇಹದಲ್ಲಿ  ವಿದ್ಯುತ್ ಪ್ರವಾಹಿಸಿ ಸ್ಥಳದಲ್ಲಿಯೆ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ  ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.  ಗುಡಿಯ ಕೆಲಸ ಮಾಡಿಸುತ್ತಿರುವ ವಿ.ಆರ್. ಪೈ ಹಾಗು ಸೆಂಟ್ರಿಂಗ್ ಕೆಲಸ ಮಾಡಿಸುವ ಮಹೇಶ್ ಪೂಜಾರಿ ವಿರುದ್ದ ಕೆಲಸಗಾರರ ಸುರಕ್ಷತೆಯ ಬಗ್ಗೆ ಯಾವುದೇ ಮುಂಜಾಗತ್ರಾ ಕ್ರಮವನ್ನು ತೆಗೆದು ಕೊಳ್ಳದೇ ಕೆಲಸಗಾರರ ಮೇಲೆ ತೀರಾ ನಿರ್ಲಕ್ಷತನ ತೋರಿದ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು