11:48 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು

09/01/2022, 21:55

ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. 

ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ ಕಬ್ಬಿಣದ ಗುಜಿಯನ್ನು ಎಳೆದಾಗ ಗುಡಿಯ ಬಳಿಯಿರುವ 11 ಕೆ.ವಿ ಟ್ರಾನ್ಸ್ ಫಾರ್ಮರ್ ಗೆ ಕಬ್ಬಿಣದ ಗುಜ್ಜಿ ತಾಗಿದ ಪರಿಣಾಮ ಆತನ ದೇಹದಲ್ಲಿ  ವಿದ್ಯುತ್ ಪ್ರವಾಹಿಸಿ ಸ್ಥಳದಲ್ಲಿಯೆ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ  ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.  ಗುಡಿಯ ಕೆಲಸ ಮಾಡಿಸುತ್ತಿರುವ ವಿ.ಆರ್. ಪೈ ಹಾಗು ಸೆಂಟ್ರಿಂಗ್ ಕೆಲಸ ಮಾಡಿಸುವ ಮಹೇಶ್ ಪೂಜಾರಿ ವಿರುದ್ದ ಕೆಲಸಗಾರರ ಸುರಕ್ಷತೆಯ ಬಗ್ಗೆ ಯಾವುದೇ ಮುಂಜಾಗತ್ರಾ ಕ್ರಮವನ್ನು ತೆಗೆದು ಕೊಳ್ಳದೇ ಕೆಲಸಗಾರರ ಮೇಲೆ ತೀರಾ ನಿರ್ಲಕ್ಷತನ ತೋರಿದ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು