2:29 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು

09/01/2022, 21:55

ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. 

ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ ಕಬ್ಬಿಣದ ಗುಜಿಯನ್ನು ಎಳೆದಾಗ ಗುಡಿಯ ಬಳಿಯಿರುವ 11 ಕೆ.ವಿ ಟ್ರಾನ್ಸ್ ಫಾರ್ಮರ್ ಗೆ ಕಬ್ಬಿಣದ ಗುಜ್ಜಿ ತಾಗಿದ ಪರಿಣಾಮ ಆತನ ದೇಹದಲ್ಲಿ  ವಿದ್ಯುತ್ ಪ್ರವಾಹಿಸಿ ಸ್ಥಳದಲ್ಲಿಯೆ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ  ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.  ಗುಡಿಯ ಕೆಲಸ ಮಾಡಿಸುತ್ತಿರುವ ವಿ.ಆರ್. ಪೈ ಹಾಗು ಸೆಂಟ್ರಿಂಗ್ ಕೆಲಸ ಮಾಡಿಸುವ ಮಹೇಶ್ ಪೂಜಾರಿ ವಿರುದ್ದ ಕೆಲಸಗಾರರ ಸುರಕ್ಷತೆಯ ಬಗ್ಗೆ ಯಾವುದೇ ಮುಂಜಾಗತ್ರಾ ಕ್ರಮವನ್ನು ತೆಗೆದು ಕೊಳ್ಳದೇ ಕೆಲಸಗಾರರ ಮೇಲೆ ತೀರಾ ನಿರ್ಲಕ್ಷತನ ತೋರಿದ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು