7:38 PM Friday20 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು

09/01/2022, 21:55

ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. 

ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ ಕಬ್ಬಿಣದ ಗುಜಿಯನ್ನು ಎಳೆದಾಗ ಗುಡಿಯ ಬಳಿಯಿರುವ 11 ಕೆ.ವಿ ಟ್ರಾನ್ಸ್ ಫಾರ್ಮರ್ ಗೆ ಕಬ್ಬಿಣದ ಗುಜ್ಜಿ ತಾಗಿದ ಪರಿಣಾಮ ಆತನ ದೇಹದಲ್ಲಿ  ವಿದ್ಯುತ್ ಪ್ರವಾಹಿಸಿ ಸ್ಥಳದಲ್ಲಿಯೆ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ  ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.  ಗುಡಿಯ ಕೆಲಸ ಮಾಡಿಸುತ್ತಿರುವ ವಿ.ಆರ್. ಪೈ ಹಾಗು ಸೆಂಟ್ರಿಂಗ್ ಕೆಲಸ ಮಾಡಿಸುವ ಮಹೇಶ್ ಪೂಜಾರಿ ವಿರುದ್ದ ಕೆಲಸಗಾರರ ಸುರಕ್ಷತೆಯ ಬಗ್ಗೆ ಯಾವುದೇ ಮುಂಜಾಗತ್ರಾ ಕ್ರಮವನ್ನು ತೆಗೆದು ಕೊಳ್ಳದೇ ಕೆಲಸಗಾರರ ಮೇಲೆ ತೀರಾ ನಿರ್ಲಕ್ಷತನ ತೋರಿದ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು