10:06 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾರ್ಕಳ: ಸ್ಕೂಟರ್, ಮೊಬೈಲ್ ಮನೆಯಲ್ಲೇ ಬಿಟ್ಟು ವ್ಯಕ್ತಿ ನಾಪತ್ತೆ

09/01/2022, 21:46

ಕಾರ್ಕಳ( reporterkarnataka.com): ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡುರಸ್ತೆಯಲ್ಲಿ ನಡೆದಿದೆ. ವಾಸುದೇವ ನಾಯಕ್ (56) ಎಂಬವರು ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದು, ಅವರ ಪತ್ನಿ ಗೇರುಬೀಜ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ  ಮನೆಗೆ ಬೀಗ ಹಾಕಿ ಮೊಬೈಲ್ ಫೋನ್ ಮತ್ತು ಸ್ಕೂಟರನ್ನು ಮನೆಯಲ್ಲಿಯೇ ಬಿಟ್ಟು ಹೋಗಿದ್ದು ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು