7:01 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಇಂದು ಪುತ್ತೂರಿನ ಆರ್ಲ ಪದವಿನಲ್ಲಿ ಪಾವಂಜೆ ಮೇಳದಿಂದ ‘ಶ್ರೀದೇವಿ ಲಲಿತೋಪಾಖ್ಯಾನ’ ಯಕ್ಷಗಾನ ಬಯಲಾಟ ; ಹಿರಿಯ ಕಲಾವಿದರಿಗೆ ಗೌರವಾರ್ಪಣೆ

10/01/2022, 12:47

ಮಂಗಳೂರು (Reporterkarnataka.com) ಬಿ ಬಿ ಕ್ರಿಯೇಶನ್ಸ್ ಪಾಣಾಜೆ ವತಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಶ್ರೀ ದೇವಿ ಲಲಿತೋಪಾಖ್ಯಾನ ಯಕ್ಷಗಾನ ಬಯಲಾಟದ ಪ್ರದರ್ಶನವು ಜ.10ರಂದು ಸಂಜೆ 6ರಿಂದ ಪುತ್ತೂರಿನ ಆರ್ಲ ಪದವು (ಪಾಣಾಜೆ) ಸುಬೋಧ ಪ್ರೌಢಶಾಲಾ ವಠಾರದಲ್ಲಿ ನಡೆಯಲಿದೆ.

ಈ ಸಂದರ್ಭ ಬೊಳ್ಳಿಂಬಳ ದಿ.ಸುಬ್ರಾಯ ಓಕುಣ್ಣಾಯ ಸ್ಮರಣಾರ್ಥ ಹಿರಿಯ ಕಲಾವಿದರಾದ ಜಿ.ಶೀನಪ್ಪ ರೈ ಪಡ್ಯಂಬೆಟ್ಟು, ವೆಂಕಟೇಶ ಉಳಿತ್ತಾಯ ಆರ್ಲಪದವು, ಶೀನಪ್ಪ ರೈ ಕೋಂದಲಡ್ಕ, ಶ್ರೀಧರ ಗೌಡ ಮಿತ್ತಡ್ಕ ಇವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ರಾತ್ರಿ 8ಗಂಟೆಯ ಬಳಿಕ, ಶ್ರೀಮತಿ ಕಾವ್ಯಶ್ರೀ ಹಾಗೂ ಜೋತಿಷ್ಯರಾದ ಲೋಕೇಶ್ ಬಲ್ಯಾಯ ದೊಡ್ಡಡ್ಕ ಪುತ್ತೂರು ಇವರಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು