9:34 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಭಾರತಕ್ಕೆ ಕೊರೊನಾ 3ನೇ ಅಲೆ; ನೋ ಚಾನ್ಸ್ ಎನ್ನುತ್ತಾರೆ ಖ್ಯಾತ ವೈದ್ಯ ಡಾ. ರಾಜು ಕೃಷ್ಣಮೂರ್ತಿ

04/06/2021, 07:50

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಆರ್ಭಟ ತಗ್ಗುವ ಮುನ್ನವೇ 3ನೇ ಅಲೆಯ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯುತ್ತದೆ. ಮಕ್ಕಳನ್ನೇ ಟಾರ್ಗೆಟ್ ಮಾಡಿ ಬರುತ್ತದೆ. ಅಕ್ಟೋಬರ್ ನಲ್ಲೇ ಶುರುವಾಗುತ್ತದೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ಕುರಿತು ರಾಜ್ಯದ ಹೆಮ್ಮೆಯ ವೈದ್ಯರಾದ ಡಾ. ರಾಜು ಕೃಷ್ಣಮೂರ್ತಿ ಏನು ಹೇಳುತ್ತಾರೆ ಎಂಬುದನ್ನು ಓದಿ ನೋಡೋಣ.

ಡಾ. ರಾಜು ಪ್ರಕಾರ ಇದೊಂದು ಹೆದರಿಸುವ ತಂತ್ರವಾಗಿದೆಯಂತೆ. ಅವರು ಹೇಳುವ ಪ್ರಕಾರ 3ನೇ ಅಲೆ ನೋ ಚಾನ್ಸ್. ಜನರಲ್ಲಿ ಈಗಾಗಲೇ ಗಾರ್ಡ್ ಇಮ್ಯುನಿಟಿ ಜಾಸ್ತಿಯಾಗಿದೆಯಂತೆ. ಜನ ಸಮುದಾಯಕ್ಕೆ ರೋಗ ನಿರೋಧಕ ಶಕ್ತಿ ಬಂದಿರುವುದರಿಂದ 3ನೇ ಅಲೆ ಇತ್ತ ಸುಳಿಯದು ಎಂಬ ಸಿಹಿ ಸುದ್ದಿಯನ್ನು ಕೊಟ್ಟಿದ್ದಾರೆ.

ಡಾ. ರಾಜು ಮತ್ತೊಂದು ಕಿವಿಮಾತು ಹೇಳುತ್ತಾರೆ. ಅದೇನೆಂದರೆ ಮೂರನೇ ಅಲೆ ಬಾರದು ಎಂದು ನಿರ್ಲಕ್ಷ್ಯ ಬೇಡ. ಸಾಕಷ್ಟು ತರಕಾರಿ, ಸೊಪ್ಪು, ಹಣ್ಣು ಹಂಪಲು ತಿಂದು ವ್ಯಾಯಾಮ ಮಾಡಿ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಿ ಎನ್ನುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು