4:45 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಮಸ್ಕಿಯ ಕೂಲಿ ಕಾರ್ಮಿಕನ ಪುತ್ರಿಯ ಸಾಧನೆ: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕಮಲಾಕ್ಷಿಗೆ ಚಿನ್ನದ ಪದಕ

11/01/2022, 15:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ತೀರ್ಥಭಾವಿ ಗ್ರಾಮದ ಕೂಲಿ ಕಾರ್ಮಿಕನ ಮಗಳು ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದಿದ್ದಾಳೆ.

800 ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಕಮಲಾಕ್ಷಿ ಪ್ರಥಮ ಬಹುಮಾನ ಪಡೆಯುವ ಮೂಲಕ ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. 

ಮಸ್ಕಿ ತಾಲೂಕಿನ ತೀರ್ಥಭಾವಿ ಗ್ರಾಮದ ದ್ಯಾಮನಗೌಡ- ನಾಗಮ್ಮ ಅವರ ಮಗಳಾದ ಕಮಲಾಕ್ಷಿಗೆ ಈ ದಂಪತಿ ಸಾಲಸೋಲ ಮಾಡಿ ಮಸ್ಕಿಯ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲು ಸೇರಿಸಿದ್ದರು. ಪ್ರಸ್ತುತ ಮಸ್ಕಿಯ ದೇವನಾಮಪ್ರಿಯ ಅಶೋಕ ಪದವಿ ಕಾಲೇಜಿನಲ್ಲಿ ಬಿಎ ಪದವಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ಚಿನ್ನದ ಪದಕ ಪಡೆದ ಸಂತಸದಲ್ಲಿ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಕಮಲಾಕ್ಷಿ, ತನಗೆ ವಿದ್ಯಾಭ್ಯಾಸದ ಜೊತೆಗೆ ರಾಜ್ಯಮಟ್ಟ ರಾಷ್ಟ್ರಮಟ್ಟದ ಚಾಂಪಿಯನ್ ಆಗಬೇಕೆಂಬ ಕನಸು ಇದೆ ಎಂದು ಹೇಳಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು