1:28 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹೆನ್ರಿ; ಗುಳಿಬೆಟ್ಟು ನದಿಗೆ ಬಿದ್ದು ವ್ಯಕ್ತಿ ಸಾವು; ಕೈಕಾಲು ತೊಳೆಯಲು ನೀರಿಗಿಳಿದಾಗ ದುರ್ಘಟನೆ

11/01/2022, 21:46

ಹೆಬ್ರಿ(reporterkarnataka.com): ಇಲ್ಲಿನ ಗುಳಿಬೆಟ್ಟು ಏಳಾಲಿ ಎಂಬಲ್ಲಿ ವೃದ್ಧರೊಬ್ಬರು ನದಿಗೆ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಸ್ಥಳೀಯ ನಿವಾಸಿ ಕೃಷಿಕ ಮಹಾಬಲ ಪೂಜಾರಿ (65 )ಎಂಬವರು ಮಂಗಳವಾರ ಮಧ್ಯಾಹ್ನ ತೋಟದ ಕೆಲಸ ಮುಗಿಸಿ ಪಕ್ಕದಲ್ಲಿರುವ ಮೂರುಮುಡಿ ನದಿಯ ಡ್ಯಾಮ್ ಬಳಿ ಕೈಕಾಲು ತೊಳೆಯಲು ನೀರಿಗೆ ಇಳಿದಾಗ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟರು. ಹೆಬ್ರಿ ಸಬ್ ಇನ್ ಫೆಕ್ಟರ್ ಮಹೇಶ್ ಟಿ.ಎಂ ತಮ್ಮ  ಸಿಬ್ಬಂದಿ ಮತ್ತು ಹೆಬ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ ಕುಮಾರ್ ಸ್ಥಳೀಯ ಯುವಕರ ಸಹಾಯದಿಂದ ಶವವನ್ನು ಮೇಲಕ್ಕೆ ಎತ್ತಲಾಯಿತು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು