6:23 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

10 ಗ್ರಾಮಗಳ ರೈತರಿಂದ ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ: ಸರಕಾರದ ವಿರುದ್ಧ ರೈತರ ಆಕ್ರೋಶಕ್ಕೆ ಕಾರಣವಾದರೂ ಏನು?

12/01/2022, 21:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ಬಫರ್ ಝೋನ್ ಜಾರಿಗೆ ವಿರೋಧಿಸಿರುವ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಫರ್ ಝೋನ್ ಕುರಿತಂತೆ ಎನ್.ಆರ್.ಪುರ ತಾಲೂಕಿನ ರೈತರು ಸಾಮೂಹಿಕ ಪತ್ರ ಬರೆದಿದ್ದಾರೆ.

ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಗ್ರಾಮಗಳು ಇದರಲ್ಲಿ ಸೇರಿವೆ. 10 ಗ್ರಾಮಗಳ ಜನರಿಂದ ಸಾಮೂಹಿಕ ದಯಾಮರಣಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.

ಈ ಹಿಂದೆಯೂ ಹಲವು ಯೋಜನೆಗಳ ಮೂಲಕ ಜನರನ್ನು ಸರಕಾರ ಒಕ್ಕಲೆಬ್ಬಿಸಿತ್ತು. ಇದೇ ಗ್ರಾಮದಲ್ಲಿ ಪುನರ್ ವಸತಿ ಕಲ್ಪಿಸಿತ್ತು. ಇದೀಗ

ಮತ್ತೆ ಒಕ್ಕಲೆಬ್ಬಿಸಲು ರೂಪಿಸಿದ ಬಫರ್ ಝೋನ್ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು