1:48 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

10 ಗ್ರಾಮಗಳ ರೈತರಿಂದ ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ: ಸರಕಾರದ ವಿರುದ್ಧ ರೈತರ ಆಕ್ರೋಶಕ್ಕೆ ಕಾರಣವಾದರೂ ಏನು?

12/01/2022, 21:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ಬಫರ್ ಝೋನ್ ಜಾರಿಗೆ ವಿರೋಧಿಸಿರುವ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಫರ್ ಝೋನ್ ಕುರಿತಂತೆ ಎನ್.ಆರ್.ಪುರ ತಾಲೂಕಿನ ರೈತರು ಸಾಮೂಹಿಕ ಪತ್ರ ಬರೆದಿದ್ದಾರೆ.

ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಗ್ರಾಮಗಳು ಇದರಲ್ಲಿ ಸೇರಿವೆ. 10 ಗ್ರಾಮಗಳ ಜನರಿಂದ ಸಾಮೂಹಿಕ ದಯಾಮರಣಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.

ಈ ಹಿಂದೆಯೂ ಹಲವು ಯೋಜನೆಗಳ ಮೂಲಕ ಜನರನ್ನು ಸರಕಾರ ಒಕ್ಕಲೆಬ್ಬಿಸಿತ್ತು. ಇದೇ ಗ್ರಾಮದಲ್ಲಿ ಪುನರ್ ವಸತಿ ಕಲ್ಪಿಸಿತ್ತು. ಇದೀಗ

ಮತ್ತೆ ಒಕ್ಕಲೆಬ್ಬಿಸಲು ರೂಪಿಸಿದ ಬಫರ್ ಝೋನ್ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು