2:54 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

10 ಗ್ರಾಮಗಳ ರೈತರಿಂದ ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ: ಸರಕಾರದ ವಿರುದ್ಧ ರೈತರ ಆಕ್ರೋಶಕ್ಕೆ ಕಾರಣವಾದರೂ ಏನು?

12/01/2022, 21:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ಬಫರ್ ಝೋನ್ ಜಾರಿಗೆ ವಿರೋಧಿಸಿರುವ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಫರ್ ಝೋನ್ ಕುರಿತಂತೆ ಎನ್.ಆರ್.ಪುರ ತಾಲೂಕಿನ ರೈತರು ಸಾಮೂಹಿಕ ಪತ್ರ ಬರೆದಿದ್ದಾರೆ.

ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಗ್ರಾಮಗಳು ಇದರಲ್ಲಿ ಸೇರಿವೆ. 10 ಗ್ರಾಮಗಳ ಜನರಿಂದ ಸಾಮೂಹಿಕ ದಯಾಮರಣಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.

ಈ ಹಿಂದೆಯೂ ಹಲವು ಯೋಜನೆಗಳ ಮೂಲಕ ಜನರನ್ನು ಸರಕಾರ ಒಕ್ಕಲೆಬ್ಬಿಸಿತ್ತು. ಇದೇ ಗ್ರಾಮದಲ್ಲಿ ಪುನರ್ ವಸತಿ ಕಲ್ಪಿಸಿತ್ತು. ಇದೀಗ

ಮತ್ತೆ ಒಕ್ಕಲೆಬ್ಬಿಸಲು ರೂಪಿಸಿದ ಬಫರ್ ಝೋನ್ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು