10:07 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನ್ಯಾಯಾಧೀಶರ ಭೇಟಿ ವೇಳೆ ಪೊಲೀಸ್ ಠಾಣೆಗೆ ಬಾಗಿಲು: ಇನ್ಸ್‌ಪೆಕ್ಟರ್ ಸಸ್ಪೆಂಡ್

13/01/2022, 08:54

ಚಾಮರಾಜನಗರ(reporterkarnataka.com): ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ.

ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ. ಚಾಮರಾಜನಗರ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿಯವರು ಜ. 3 ರಂದು ಸಿಇಎನ್ (ಸೈಬರ್, ಎಕಾನಾಮಿಕ್ ಅಂಡ್ ನಾರ್ಕೋಟಿಕ್) ಠಾಣೆಗೆ ದಿಢೀರ್ ಭೇಟಿ ನೀಡಿದ್ದರು.

ಈ ವೇಳೆ ಇನ್ಸ್‌ಪೆಕ್ಟರ್ ಪೊಲೀಸ್ ಠಾಣೆಯ ಬಾಗಿಲು ಹಾಕಿಕೊಂಡಿದ್ದಾರೆ. ಆಗ ನ್ಯಾಯಾಧೀಶರು ದೂರು ಕೊಡಲು ಬಂದವರು ಏನು ಮಾಡಬೇಕು ಎಂದು ಪ್ರಶ್ನಿಸಿ ಎಸ್ಪಿಗೆ ಪತ್ರ ಬರೆದಿದ್ದರು.

ನ್ಯಾಯಾಧೀಶರ ಪತ್ರಕ್ಕೆ ಕೂಡಲೇ ಕ್ರಮ ತೆಗೆದುಕೊಂಡ ಎಸ್ಪಿ ದಿವ್ಯಾ ಸಾರಾ ಥಾಮಸ್‍ರವರು ಐಜಿಯ ಅನುಮತಿ ಪಡೆದು ನಂಜಪ್ಪ ಅವರನ್ನು ಅಮಾನತುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು